Advertisement

Tag: Kathyayini Kunjibettu

ಬಿ.ಆರ್.‌ಎಲ್ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

“ಹರೆಯದಲ್ಲಿ ಹೃದಯ ಕದ್ದ ಈ ಹುಡುಗಿ ಕವಿಯ ಬಾಳಿನುದ್ದಕ್ಕೂ ವ್ಯಾಪಿಸಿಕೊಳ್ಳುತ್ತಾಳೆ. ನಿನ್ನೆಯಿಂದ ಹಿಂಬಾಲಿಸುತ್ತ ಕವಿಯ ಪ್ರತಿ ಇಂದಿಗೂ ಕನಸಾಗುತ್ತ ಕಲ್ಪನೆಯಾಗುತ್ತ ಅಗಣಿತ ನಾಳೆಗಳ ಹಾಳೆಗಳಲ್ಲಿ ಮತ್ತೆ ಮತ್ತೆ ಹೊಸತು ಹೊಸತಾಗಿ ಅರಳುತ್ತ ಕಲಾಕೃತಿಯಾಗುತ್ತ ಓದುಗರ ಚಿತ್ತದಲ್ಲಿ ಉಳಿಯುವ ಮದುವೆಯಾಗದ ಲಾಲಿತ್ಯದ ಶಾಲೀನ ಚಿರಯವ್ವನದ ಕವನಕನ್ನಿಕೆ. ಕಾವ್ಯ ವಿಮಶೆ೯ಯ ಭಾಷೆಯಲ್ಲಿ ‘ನವನವೋನ್ಮೇಷ ಶಾಲಿನಿ’.”
ಬಿ.ಆರ್. ಲಕ್ಷ್ಮಣರಾವ್‌ ಬರೆದ ‘ನವೋನ್ಮೇಷ’ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ