Advertisement

Tag: kavana

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ