Advertisement

Tag: Kavya Kadame

ಯೂಲಿಸಿಸ್ ಕಾದಂಬರಿಗೆ ಶತಮಾನದ ಮೆರುಗು

ಇಂಗ್ಲೀಷ್ ಭಾಷೆಯ ಅತಿ ಕ್ಲಿಷ್ಟ ಕಾದಂಬರಿ ಎಂದೇ ಹೆಸರುವಾಸಿಯಾಗಿರುವ ಜೇಮ್ಸ್ ಜಾಯ್ಸ್‌ರ ಯೂಲಿಸಿಸ್ ಬಗ್ಗೆ ಎಷ್ಟು ಬರೆದರೂ ಸಾಕಾಗದೇನೋ. ಹದಿನೆಂಟು ಖಂಡಗಳಲ್ಲಿ ಒಂದೊಂದು ಅಧ್ಯಾಯವನ್ನೂ ಒಂದೊಂದು ಶೈಲಿಯಲ್ಲಿ ಬರೆಯಲಾಗಿದೆ. ಒಂದು ಚಾಪ್ಟರ್ ಸ್ವಗತದ ಶೈಲಿಯಲ್ಲಿದ್ದರೆ ಇನ್ನೊಂದು ಪ್ರಶ್ನೋತ್ತರದ ಮಾದರಿಯಲ್ಲಿದೆ. ಮತ್ತೊಂದು ನಾಟಕದ ಶೈಲಿಯಲ್ಲಿದೆ ಎನ್ನುವ  ಕಾವ್ಯಾ ಕಡಮೆ , ಈ ಓದು ಸುಲಭಕ್ಕೆ ದಕ್ಕುವಂತಹುದಲ್ಲ ಎನ್ನುತ್ತಾರೆ.  1922ನೇ ಇಸವಿಯಲ್ಲಿ ಪ್ಯಾರಿಸ್ಸಿನ ಶೇಕ್ಸ್‌ಪಿಯರ್…

Read More

ಇದೆಲ್ಲದಕ್ಕೂ ಒಂದು ಅರ್ಥ ಬೇಕಲ್ಲ!

ಮನುಕುಲ ಕಂಡ ಘೋರ ದುರಂತಗಳ ಹಸಿ ಹಸಿ ವಿವರಗಳು ಓದುಗರ ಗಂಟಲು ಕಟ್ಟಿಸುತ್ತವೆ. ಅಧಿಕಾರ ಮಾತ್ರದಿಂದ ಒಂದು ಜನಾಂಗಕ್ಕೆ ಸೇರಿದ ಜನರೆಲ್ಲರ ಹೆಸರು, ವಿದ್ಯೆ, ಊರುಗಳನ್ನೆಲ್ಲ ತೊಡೆದು ಹಾಕಿ ಸಂಖ್ಯೆಯೊಂದರಿಂದ ಮಾತ್ರ ಅವರನ್ನೆಲ್ಲ ಸಾಮೂಹಿಕವಾಗಿ ಗುರುತಿಸುವ ಈ ಜಾಗದಲ್ಲಿ ಇರಬೇಕಾಗಿ ಬಂದವರು ಬದುಕನ್ನು ಹೇಗೆ ಕಾಪಾಡಿಕೊಳ್ಳುತ್ತಿದ್ದರು ಎಂಬ ಬಗ್ಗೆ ಜ್ವಲಂತ ವಿವರಣೆಗಳಿವೆ. ಈ ಪುಸ್ತಕದ ಮೊದಲ ಭಾಗದಲ್ಲಿ ಆಸ್ವಿಚ್ ಎಂಬ ಕುಖ್ಯಾತ ನಾಜಿ ಕ್ಯಾಂಪಿನಲ್ಲಿ ಲೇಖಕರನ್ನು ಬಂಧಿಸಿಟ್ಟಾಗ ಅವರು ಅವರ ಸಹಚರರೊಂದಿಗೆ…

Read More

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

‘ಕಾವ್ಯಾ ಓದಿದ ಹೊತ್ತಿಗೆʼ: ಪುಟ್ಟ ಜಗತ್ತಿನ ದೇವರು ಅವನು

ಇದು ಭಾರತದ ಯಾವುದೇ ಊರಿನಲ್ಲೂ ನಡೆಯಬಹುದಾದ ಕಥೆಯೇ ಆದರೂ ಕೇರಳದ ಸಣ್ಣ ಊರಿನ ಪರಿಸರ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ. ನದಿ, ಮುರಿದ ದೋಣಿಗಳು, ಪಾಳು ಬಿದ್ದ ಮನೆಗಳು, ಅಂಗಡಿ ಮುಂದಿನ ಕಟ್ಟೆಗಳು, ಮಳೆ, ಕಥಕಳಿ ನೃತ್ಯ, ಜನಪದ, ಕಮ್ಯುನಿಸ್ಟ್ ಪಾರ್ಟಿ, ನಕ್ಸಲ್ ಭಯ ಇಂಥ ನೂರಾರು ಸಂಗತಿಗಳ ಜೊತೆಗೆ ಕಾದಂಬರಿ ಕುಸುರಿಗೊಂಡಿದೆ. ಎಲ್ಲಿಯೂ, ಒಂದೂ ಶಬ್ದವನ್ನು ವಾಚ್ಯವಾಗಿಸದೇ, ಮೇಲು ಮೇಲಿನ ಒಂದೂ ಸಂಗತಿಯನ್ನು ಹೇಳದೇ…”

Read More

ಚಲಿಸುತ್ತಲೇ ಯೋಚಿಸುವ ಮೆವ್ಲುಟ್

ಮೂರು ವರ್ಷಗಳ ಈ ಪತ್ರ ವ್ಯವಹಾರದ ನಂತರ, ಇಬ್ಬರೂ ‘ಓಡಿಹೋಗುವುದು’ ಅಂತ ಓಲೆಗಳ ಮೂಲಕವೇ ತೀರ್ಮಾನವಾಗುತ್ತದೆ. ಕೃತಿಕಾರರೇ ಕಣ್ಣಿಗೆ ಕಟ್ಟುವ ಹಾಗೆ ವರ್ಣಿಸುವಂತೆ, ಅದೆಷ್ಟೋ ದೂರ ‘ಓಡಿ’ ಬಂದ ಮೇಲೆ ಮೆವ್ಲುಟನಿಗೆ ತಾನು ಮನಸೋತ ಹುಡುಗಿ ಇವಳಲ್ಲ ಎಂಬುದು ತಿಳಿಯುತ್ತದೆ. ಮೆವ್ಲುಟನೇ ಹೇಳುವಂತೆ, ಈ ಓಡಿಹೋಗುವುದೆಂದರೆ ಮಹಾ ತಂತ್ರಗಾರಿಕೆಯ ವ್ಯವಹಾರವಾದುದರಿಂದ, ಅವನು ತನ್ನ ಅಂತರಂಗದ ಜ್ವಾಲಾಮುಖಿಯನ್ನು ಅದುಮಿಟ್ಟು, ಮುಖ್ಯವಾಗಿ ಅದನ್ನು ಹೊರಗೆ ತೋರಗೊಡದೇ..”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ