Advertisement

Tag: keremane

ರಂಗಸ್ಥಳದಲ್ಲೀಗ ಸಮಯಮಿತಿಯ ವಾಗ್ವಿಲಾಸ

1985 ಕ್ಕಿಂತ ಮುಂಚೆಯೇ  ಇಡಗುಂಜಿ ಮೇಳ ವಿವಿಧ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಕಾಲಮಿತಿಯ ಯಕ್ಷಗಾನ  ಪ್ರದರ್ಶನವನ್ನು ಆರಂಭಿಸಿತ್ತು. 1968 ರಲ್ಲಿ ಮತ್ತು 1971ರಲ್ಲಿ ದೆಹಲಿಯಲ್ಲಿ ಜರಾಸಂಧವಧೆ, ಕರ್ಣಪರ್ವ ಮುಂತಾದ ಪ್ರಸಂಗಗಳನ್ನು ಕಾಲಮಿತಿಯಲ್ಲಿ ಪ್ರದರ್ಶಿಸಿತ್ತು. ಆ ಸಂದರ್ಭದಲ್ಲಿ ಜನರ ಮನಸ್ಸು ಇನ್ನು ಸಮಯಮಿತಿಗೆ ಒಗ್ಗಿಕೊಳ್ಳದ ಸಂದರ್ಭವಾದರೂ, ಸುಮಾರು 75ಕ್ಕೂ ಮಿಕ್ಕಿ ಪ್ರದರ್ಶನ ನಡೆಯಿತು. ಹಾಗೆ ನೋಡಿದರೆ ಜಗತ್ತಿನ ಯಾವ ರಂಗಭೂಮಿಗೊ, ನಾಟ್ಯಪ್ರಕಾರಕ್ಕೋ ʻಕಾಲಮಿತಿʼ ಎಂಬುದು ಒಂದು ಚರ್ಚಿಸಬೇಕಾದ ವಿಷಯವೇ ಅಲ್ಲ ಎನ್ನುವ  ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಅವರು ಮೇಳವನ್ನು ನಡೆಸುವವರೂ ಹೌದು. ಹಿರಿಯ ಕಲಾವಿದರೂ ಹೌದು. ಅವರು ಬರೆದ ಲೇಖನ ಇಂದಿನ ಓದಿಗಾಗಿ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ