Advertisement

Tag: Kodibettu Raja

‘ಶುದ್ಧಕತ್ತಲಿಲ್ಲ, ಶುದ್ಧಬೆಳಕೂ ಇಲ್ಲ’

ಡೋಗ್ರಿ ನವೋದಯ ಚಳವಳಿಯ ಪ್ರಮುಖರಾದ ಪ್ರೊ. ನೀಲಾಂಬರ್ ದೇವ್ ಶರ್ಮಾ ಅವರದು ಪ್ರಶಾಂತ ವ್ಯಕ್ತಿತ್ವ. ಸುಂದರವಾದ ನಿಲುವು. ಸ್ವತಃ ಬರಹಗಾರರಾಗಿ ಗುರುತಿಸಿಕೊಂಡದ್ದಲ್ಲದೆ ಡೋಗ್ರಿ ಭಾಷೆಯಲ್ಲಿ ಸಾಹಿತ್ಯ ಸೃಷ್ಟಿಸಲು ಇತರರಿಗೆ ಪ್ರೋತ್ಸಾಹ ನೀಡಿದವರು. ಡೋಗ್ರಿ ಜನಪದ ಸಾಹಿತ್ಯದ ದಾಖಲೀಕರಣ ಯೋಜನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ವ್ಯಕ್ತಿಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ