Advertisement

Tag: kodibetu Rajalakshmi

ಸಾರಾ ಉಮ್ಮಾಗೆ ಈಗ ಎಂಭತ್ತೈದು

‘ಚಂದ್ರಗಿರಿಯ ತೀರದಲ್ಲಿ’ ಕೃತಿಯ ಮೂಲಕ ಸಾಹಿತ್ಯ ಪಯಣ ಆರಂಭಿಸಿದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ತಮ್ಮ ಎಂಭತ್ತೈದರ ಹರೆಯಲ್ಲಿದ್ದಾರೆ. ಕತೆ, ಕಾದಂಬರಿ, ಅನುವಾದ, ಪ್ರಬಂಧ ಮುಂತಾಗಿ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಅವರು ತಮ್ಮ ನಿಲುವಿಗೆ ಎದುರಾದ ಹಲವು ಪ್ರತಿರೋಧಗಳ ನಡುವೆ ಜೀವನ್ಮುಖಿ ಚಿಂತನೆಗಳನ್ನು ಉಳಿಸಿಕೊಂಡವರು. ಈಗ ಸೊಸೆಯ ಆರೈಕೆಯಲ್ಲಿ ಸಮುದ್ರವನ್ನು ನೆನಪಿಸಿಕೊಳ್ಳುತ್ತಾ ಇರುವ ಸಾರಾ ಅವರ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ