ಕಥೆಗಾರ ಕುವೆಂಪು: ಆಶಾಜಗದೀಶ್ ಅಂಕಣ
“ಇದೇ ಹೊತ್ತಿನಲ್ಲಿ ತನಗೆ ಅನ್ನಕೊಟ್ಟು ಕಾಪಾಡಿದ ಧಣಿಗಳ ಕುಟುಂಬವನ್ನು ಉಳಿಸಬೇಕೆಂದು ನಿಶ್ಚಯ ಮಾಡಿಕೊಂಡ ಲಿಂಗ, ತನ್ನ ತಬ್ಬಲಿ ಮಗನನ್ನು ನೆನೆಸಿಕೊಳ್ಳುತ್ತಲೇ ಯಾರಿಗೂ ತಿಳಿಯದಂತೆ ಹೊಳೆಗೆ ಹಾರಿಕೊಂಡುಬಿಡುತ್ತಾನೆ. ಭಯದಲ್ಲಿದ್ದ ಸುಬ್ಬಣ್ಣನ ಮನೆಯವರಿಗೆ ಅದು ತಿಳಿಯುವುದಿಲ್ಲ. ದೋಣಿ ಪಕ್ಕದೂರನ್ನು ತಲುಪುತ್ತದೆ. ಆಗ ಲಿಂಗ ಇಲ್ಲದಿರುವುದು ಗೊತ್ತಾಗಿ ಎಲ್ಲರೂ ಅವನನ್ನು ಹುಡುಕುತ್ತಾರೆ ಮತ್ತು ಅವನಿಗಾಗಿ ಕಣ್ಣೀರಿಡುತ್ತಾರೆ. ಕೊನೆಗೆ ಅವನ ಆಸೆ ಬಿಡುತ್ತಾರೆ. ಆದರೆ ಮರುದಿನ ಆಶ್ಚರ್ಯವೆಂಬಂತೆ.. “
Read More