Advertisement

Tag: Lavanya Prabha

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ