Advertisement

Tag: LIfe Thoughts

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ