Advertisement

Tag: Mrugashira Novel

ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಡೀ ಕಾದಂಬರಿಯಲ್ಲಿ ಗಮನ ಸೆಳೆಯುವುದು ಹವ್ಯಕ ಭಾಷೆಯ ಮಾತುಗಳು. ಇಡೀ ಉತ್ತರ ಕನ್ನಡದಲ್ಲಿ ಪ್ರತಿ ಜನಾಂಗಕ್ಕೂ ಅದರದ್ದೇ ಆದ ಒಂದೊಂದು ಭಾಷೆ ಇದೆ. ಅದರದ್ದೇ ಆದ ಏರಿಳಿತಗಳಿವೆ. ಹಾಗೆಯೆ ಒಂದು ಪ್ರದೇಶದಲ್ಲಿ ಯಾವ ಜನಾಂಗ ಪ್ರಬಲವಾಗಿದೆಯೋ ಆ ಜನಾಂಗದ ಮಾತನ್ನು ಸಾಮಾಜಿಕವಾಗಿ ಕೆಳವರ್ಗದ ಜನಾಂಗಗಳೂ ಅನುಸರಿಸುತ್ತವೆ. ಅಂತಹದ್ದೊಂದು ರೂಢಿ ಇಲ್ಲಿದೆ. ಉಗ್ರಾಣಿ ಶಂಕ್ರನಿಂದ ಹಿಡಿದು ಹೆರಿಗೆಯ ಕೆಲಸಕ್ಕೆ ಬರುವ ಲಕ್ಷ್ಮಿಯವರೆಗೆ….”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ