Advertisement

Tag: MS Ashadevi

ಶ್ರುತಿ ಬಿ.ಆರ್‌. ಕವನ ಸಂಕಲನಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

“ಕಲ್ಲಾಗುವುದು ಶಾಪವೋ ಶಿಕ್ಷೆಯೋ ಆಗದೆ ತನ್ನ ಆಯ್ಕೆಯೇ ಆಗಬಹುದಾದ ಸಾಧ್ಯತೆಯನ್ನು ಹೇಳುತ್ತಲೇ ಕಲ್ಲಾಗುವುದು ಕೂಡ ಬಂಡಾಯದ ಒಂದು ಪರಿಯೂ ಹೌದು ಎನ್ನುವುದನ್ನು ಸೂಚಿಸುತ್ತಿದೆ. ಪಾಂಡವರು ಬಂದು ಬಾಳು ಕೊಡದ ಕಾರಣಕ್ಕಾಗಿ ಇನ್ನೂ ಮುಡಿ ಕಟ್ಟಿಲ್ಲದ ದ್ರೌಪದಿಯಾಗಲೀ, ರಾತ್ರಿ ಪಾಳಿಯಲ್ಲಿ ಕಾಲ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವ ಸೀತೆಯಾಗಲೀ, ಸೇಲ್ಸ್ ಗರ್ಲ್ ಆಗಿರುವ ರಾಧೆಯಾಗಲೀ ಧ್ವನಿಸುತ್ತಿರುವುದು ಹೆಣ್ಣಿನ ಮುಗಿಯದ ಹೋರಾಟವನ್ನೇ.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ