ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ
ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ