Advertisement

Tag: Nagshree Ajay

ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?

ಇರುವ ಚೆಂದವನ್ನು ಕಾಪಾಡಿಕೊಳ್ಳಬೇಕೆಂಬ ಒತ್ತಡ ಸೃಷ್ಟಿಸುವ ತಾಕಲಾಟ ಬಲ್ಲೆ. ಒಂದೇ ಘಟ್ಟದಲ್ಲಿ ಹೆಚ್ಚು ಕಾಲ ಇರಲಾಗದು. ನಿಧಾನಕ್ಕೆ ಈ ಜತನ ಮಾಡುವ ಉಸಾಬರಿ ಸಾಕೆನ್ನಿಸಿತು. ಹೊರಗೆ ‘ಕಾಣುವ’ ಚೆಂದಕ್ಕಿಂತ ನಾನು ಬೇರೆ ಅನ್ನಿಸಿತು. ಎಷ್ಟೇ ಕಷ್ಟಪಟ್ಟರೂ ಕಾಲನ ಹೊಡೆತ ತನ್ನ ಕೆಲಸ ಮಾಡಿಯೇ ತೀರುತ್ತದೆ. ಕಾಲದೊಂದಿಗೆ ಹೋರಾಡುವುದಕ್ಕಿಂತ ನನ್ನ ವ್ಯಕ್ತಿತ್ವ, ಪ್ರತಿಭೆ, ಬುದ್ಧಿ, ಮನಸ್ಸಿನ ಜೊತೆ ಗುದ್ದಾಡುತ್ತಾ ಬೆಳೆಯುವುದರಲ್ಲಿ ಬದುಕಿನ ಸೌಂದರ್ಯವಿದೆ. ಈ ಸಮಯ ಮತ್ತೆ ಬರಲಾರದು. ಈ ಅವಕಾಶ ಮತ್ತೆ ಸಿಗಲಾರದು. ಹಠಕ್ಕೆ ಬಿದ್ದಂತೆ ಸಂಗೀತ ಮುಂದುವರೆಸಿದೆ.
ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ