Advertisement

Tag: Nalwadi Krishnaraj Wadiyar

ಖಾನ್ ಕಾಂಪೌಂಡ್: ಮೈಸೂರು ಮಹಾರಾಜರು ಮೆಚ್ಚಿದ ದರ್ಬಾರಿ ಕಾನಡ

‘”ರಹಿಮತ್ ಖಾನ್ ಅವರು ಸಿತಾರ್ ನ ತಂತಿವಿನ್ಯಾಸವನ್ನು ಬದಲಿಸಿದ ಖ್ಯಾತಿಗೆ ಪಾತ್ರರಾದವರು. ಸಿತಾರ್ ನಲ್ಲಿ ರುದ್ರವೀಣೆಯ ನಾದಸುಖವನ್ನು ಅರಸುತ್ತ, ಅವರು ಪ್ರಯೋಗಶೀಲತೆಯತ್ತ ಮುಖಮಾಡಿದರು. ಜನಪದ ಸಂಗೀತ ಉಪಕರಣ ಎನಿಸಿದ್ದ ಸಿತಾರ್ ಗೆ ಶಾಸ್ತ್ರೀಯತೆಯ ಮನ್ನಣೆ ದೊರೆಯಲು ರಹಿಮತ್ ಖಾನ್ ಅವರ ಈ ಆವಿಷ್ಕಾರವೂ ಕಾರಣ.”ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯವೊಂದು, ಈ ಆವಿಷ್ಕಾರದ ವಿವರ ನೀಡುತ್ತದೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ