Advertisement

Tag: Poornima Suresh

ಒಲವಿನ ಬೆಳಕು ಬೆಳಗುವ ದೀಪದ ಹಬ್ಬ…

ಹಿಂದೆಲ್ಲಾ ದೀಪಾವಳಿಯೆಂದರೆ ಹೊಸ ಬಟ್ಟೆಯ ಹಬ್ಬ. ವರುಷಕ್ಕೊಮ್ಮೆ ಹೊಸ ಬಟ್ಟೆ. ಅದು ದೀಕುಂಕುಮ ಅವಿಭಕ್ತ ಕುಟುಂಬ ಪರಂಪರೆಯ ಮನೆಗಳು. ದೂರದೂರಿನಲ್ಲಿರುವ ಬಂಧುಗಳು ದೀಪಾವಳಿ ಬರುತ್ತಿದ್ದಂತೆ ಮನೆಗೆ ಬರುತ್ತಿದ್ದರು. ಜೊತೆಗೆ ಮನೆ ಮಕ್ಕಳಿಗೆ ಹೊಸ ಬಟ್ಟೆ, ಅಂಗಿ… ಹೊಸತನದ ಘಮ…. ಮನೆಯ ತುಂಬೆಲ್ಲ ಪಸರಿಸುತ್ತಿತ್ತು. ತ್ರಯೋದಶಿ ಸಂಜೆ ಗಂಗಾ ಪೂಜೆ… ನೀರು ತುಂಬುವ ಹಬ್ಬ. ಬಚ್ಚಲುಮನೆ ಶುಚಿಗೊಳಿಸಿ, ಹಂಡೆ ತಿಕ್ಕಿ ತೊಳೆದು ಫಳಫಳ ಹೊಳೆದು ಬಳಪದಿಂದ ಗೆರೆ ಎಳೆದು ಹಂಡೆಯ ಕೊರಳಿಗೆ ಗೊಂಡೆ ಹೂ(ಚೆಂಡು ಹೂ)ಗಳ ಮಾಲೆ ಹಾಕಿ….
ಬಾಲ್ಯಕಾಲದಲ್ಲಿ ದೀಪದ ಹಬ್ಬದ ಆಚರಣೆಗಳು ಹೇಗಿದ್ದವು.. ಅದರ ಮಹತ್ವವೇನು ಎಂಬುದರ ಕುರಿತು ಬರೆದಿದ್ದಾರೆ ಪೂರ್ಣಿಮಾ ಸುರೇಶ್

Read More

ಗೋಪಿಗೆ ಎಪ್ಪತ್ತೈದು, ಗಾಂಡಲೀನಳಿಗೆ ಐವತ್ತಾಯ್ತು

ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ‘ಗೋಪಿ ಮತ್ತು ಗಾಂಡಲೀನ’ ಕವನ ಸಂಕಲನಕ್ಕೆ ಇದೀಗ 50 ವರ್ಷ. ಮೋಹವೂ, ನೀತಿಯೂ ಹದವಾಗಿ ಮೇಳೈಸಿರುವ ‘ಗೋಪಿ ಮತ್ತು ಗಾಂಡಲೀನ’ ಕೇವಲ ಕವಿತೆಯೆಂಬ ಚೌಕಟ್ಟಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ಪಾಶ್ಚಾತ್ಯ ಸಂಸ್ಕೃತಿಯೊಂದಕ್ಕೆ ಅದು ಪ್ರತಿಕ್ರಿಯೆ ಎಂದು ಕೆಲವರಿಗೆ ಅನಿಸಿದರೆ, ಹರೆಯದ ಭಾವಗಳನ್ನು ಬಂಧಿಸಿದ ಸಾಲುಗಳೆಂದು..”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ