Advertisement

Tag: Prabhakar Rao

ಮರುಚಿಂತನೆಯ ಹೊರಪದರವೇ ಬದಲಾವಣೆ

ರಂಗಭೂಮಿಯಲ್ಲಿ ಪ್ರತಿಯೊಂದು ಅಂಗಗಳು ಒಂದೊಂದು ಮಜಲುಗಳಾಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಈ ಕ್ಷೇತ್ರದಲ್ಲಿ ಮರುಚಿಂತನೆಯ ಅಗತ್ಯವಿದೆ ಎನ್ನುವುದು ಒಪ್ಪತಕ್ಕ ಮಾತು. ಆದರೆ ಮರುಚಿಂತನೆಯ ಹೊಣೆಗಾರಿಕೆಯನ್ನು ಒಬ್ಬರು ಮತ್ತೊಬ್ಬರ ಹೆಗಲಿಗೆ ವರ್ಗಾಯಿಸುತ್ತ ಕೂರುವುದರಿಂದ ಪ್ರಯೋಜನವಿಲ್ಲ.  ಮೂರು ದೃಷ್ಟಿಕೋನಗಳ ನಿಟ್ಟಿನಲ್ಲಿ ಮರುಚಿಂತನೆಯ ಅಗತ್ಯವಿದೆ. ರಂಗನಟ, ರಂಗತಂಡ ಮತ್ತು ರಂಗಕರ್ಮಿಗಳ ದೃಷ್ಟಿಕೋನಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ. -ಪ್ರಭಾಕರ ರಾವ್ ಬರಹ ಇಲ್ಲಿದೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ