ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ
ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.
Read More