ಎಸ್. ದಿವಾಕರ್ ಅವರ ಹೊಸ ಪುಸ್ತಕದಿಂದ ಒಂದು ಪ್ರಬಂಧ
“ಘನಗಂಭೀರ ವಿಮರ್ಶೆಯಂತೆ ಭಾಸವಾಗುವ ಈ ಒಂದು ವಾಕ್ಯವನ್ನು ನೋಡಿ: “ಶ್ರೀಯುತರು ವಿಚಾರ ಸಾಹಿತ್ಯ ರಚನೆಯಲ್ಲಿ ಸಿದ್ಧಹಸ್ತರಾಗಿದ್ದರೂ ಕೂಡ, ಪರಿಕಲ್ಪನೆಗಳನ್ನು ವಿವರಿಸುವಾಗ ಅವರು ಭಾಷೆಯನ್ನು ಉದ್ದೇಶಕ್ಕೆ ತಕ್ಕಂತೆ ದುಡಿಸಿಕೊಂಡರೂ ಕೂಡ, ಅವರ ಕೃತಿಗಳು ಕೆಲವು ಕಡೆ ನಿಜಕ್ಕೂ ಕಬ್ಬಿಣದ ಕಡಲೆ ಎನ್ನಬೇಕು.” ಇಲ್ಲಿನ ‘ಸಿದ್ಧಹಸ್ತ’, ‘ದುಡಿಸಿಕೊಂಡು’, ‘ಕಬ್ಬಿಣದ ಕಡಲೆ’ ಮುಂತಾದವನ್ನು ಎಷ್ಟು ಬಾರಿ ಓದಿಕೊಂಡರೂ ಯಾವುದೇ ರಸ ಹುಟ್ಟಲಾರದು.”
Read More