Advertisement

Tag: siddalingai

ಸಿದ್ಧಲಿಂಗಯ್ಯ ನೆನಪಿಗೆ ಊರುಕೇರಿಯ ಪುಟಗಳು

ಕನ್ನಡದ ಊರು ಕೇರಿಯ ಕವಿ ಸಿದ್ದಲಿಂಗಯ್ಯ ತೀರಿಹೋಗಿದ್ದಾರೆ. ತಾನೊಬ್ಬ ಖ್ಯಾತ ಕವಿ ಎಂಬ ಯಾವ ಹಮ್ಮೂ ಇಲ್ಲದೆ ಸಹಜವಾಗಿ ಜೋಕುಗಳನ್ನು ಹಾರಿಸುತ್ತಾ ಬದುಕಿದ್ದ ಸಿದ್ದಲಿಂಗಯ್ಯ ಅಧಿಕಾರಗಳನ್ನು ಅನುಭವಿಸಿದಷ್ಟೇ ಸಹಜವಾಗಿ ಸರಳತೆಯನ್ನೂ ರೂಡಿಸಿಕೊಂಡಿದ್ದರು. ಬೆಂಗಳೂರಿನ ದಲಿತ ಕೇರಿಯೊಂದರ ಸ್ಮಶಾನದ ಕಲ್ಲುಗಳನ್ನೇ ತನ್ನ ಕಾವ್ಯಕೃಷಿಯ ಸೋಪಾನಗಳಂತೆ ಬಳಸಿಕೊಳ್ಳಬಲ್ಲ ಹುಟ್ಟಾ ಸೃಜನಶೀಲತೆಯ ಜೊತೆಜೊತೆಗೇ ಸಿಟ್ಟನ್ನು, ಪ್ರತಿಭಟನೆಯನ್ನು…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ