Advertisement

Tag: Sikh Dynasty

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ