Advertisement

Tag: Sooryakumar

ಕುಂಡೆಹಬ್ಬ ತಂದ ಮಂಡೆಬಿಸಿ

ಕೊಡಗಿನ ಬುಡಕಟ್ಟು ಜನರ ಒಂದು ವಿಶಿಷ್ಟವಾದ ಹಬ್ಬ ‘ಬೋಡ್ ನಮ್ಮೆ’  ಅಥವಾ ‘ಕುಂಡೆ’ ಹಬ್ಬ. ಈ ಹಬ್ಬದಲ್ಲಿ ಇವರು ವಿಚಿತ್ರ ವೇಷ ಭೂಷಣಗಳನ್ನು ಧರಿಸುತ್ತಾರೆ. ಕೆಲವರು ಮೈಯ್ಯನ್ನು ಸೊಪ್ಪಿನಿಂದ ಮುಚ್ಚಿ, ಇನ್ನು ಕೆಲವರು ನವೀನ ಪೋಷಾಕುಗಳ ಜೊತೆಗೆ, ಕಪ್ಪು ಕನ್ನಡಕ, ತಲೆಗೆ ಚಿತ್ರ ವಿಚಿತ್ರವಾದ ಟೋಪಿಗಳನ್ನು ಹಾಕಿಕೊಂಡು ವೇಷ ಕಟ್ಟುತ್ತಾರೆ. ಹಬ್ಬವೆಂದ ಮೇಲೆ ಕುಡಿತ ಕುಣಿತ, ತಿನಿಸುಗಳಿರಬೇಕಲ್ಲವೇ. ಆದರೆ ಈ ಹಬ್ಬಕ್ಕೆ ಸಂಬಂಧಿಸಿದ ಘಟನೆಯೊಂದು ನನ್ನ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ. ಅಷ್ಟೇನೂ ಒಳ್ಳೆಯ ಘಟನೆಯಲ್ಲ ಅದು. ಹಬ್ಬ ತಂದಿಟ್ಟ ದುರಂತವು ಅನಾವರಣಗೊಳಿಸಿದ ಸತ್ಯಗಳನ್ನು  ಡಾ. ಕೆ.ಬಿ. ಸೂರ್ಯಕುಮಾರ್ ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ಪ್ರಸ್ತುತಪಡಿಸಿದ್ದಾರೆ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ