Advertisement

Tag: Sujay P

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ