Advertisement

Tag: Sujnanamurthy

ವಿಶಿಷ್ಟ ಶಬ್ದಶಿಲ್ಪ ‘ಆಕಾಶದೇವರು’….

ಶೂನ್ಯತತ್ವ ಒಂದು ಬಹುಮುಖ್ಯ ತಾತ್ವಿಕತೆಯಾಗಿ ಈ ಕತೆಯಲ್ಲಿ ಕಂಡುಬರುತ್ತದೆ. ಶೂನ್ಯತತ್ವದ ಪರಿಕಲ್ಪನೆಯೂ ಭಾರತೀಯ ದಾರ್ಶನಿಕ ಪರಂಪರೆಯಲ್ಲಿ ಬಹುದೊಡ್ಡ ಸಾಧಕ ಪ್ರಮಾಣವಾಗಿದೆ. ಶೂನ್ಯ ಎಂದರೆ ತಟ್ಟನೆ ನೆನಪಾಗುವುದು ಅಲ್ಲಮ ಮತ್ತು ಶರಣರ ಶೂನ್ಯತತ್ವದ ಪರಿಕಲ್ಪನೆ. ಅದೊಂದು ಆನುಭಾವಿಕ ನೆಲೆಯ ಚಿಂತನೆ. ಸೃಷ್ಟಿಯ ಮೂಲತತ್ವವನ್ನು ಕುರಿತು ಆಲೋಚನೆಗೆ, ಚಿಂತನೆಗೆ ಹಚ್ಚುವ ಪರಿಕಲ್ಪನೆಯಾಗಿ ಶೂನ್ಯತತ್ವ ನಮ್ಮ ಮುಂದಿದೆ.
ಬಿ. ಸುಜ್ಞಾನಮೂರ್ತಿ ಅನುವಾದಿಸಿದ “ಆಕಾಶದೇವರು” ವಿಲೋಮಕತೆಯ ಕುರಿತು ಡಾ. ನಂದೀಶ್ವರ ದಂಡೆ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ