Advertisement

Tag: sumangala meti

ಅಮೀರ್ ಬಾಯಿ ಕರ್ನಾಟಕಿ: ಸ್ಫೂರ್ತಿದಾಯಕ ಕೃತಿ

ಮಹಿಳೆಯರಿಗೆ ಬಹುತೇಕ ನಿರಾಕರಿಸಲ್ಪಟ್ಟಿರುವ ಕಲಾಕ್ಷೇತ್ರದ ವಲಯಕ್ಕೆ ಅಮೀರಬಾಯಿಯಂಥ ಅಭಿನಯ ತಾರೆ ಪ್ರವೇಶ ಪಡೆದದ್ದು ಒಂದು ಪವಾಡವೇ ಸರಿ.  ಸಂಪ್ರದಾಯದ ಗೆರೆ ದಾಟಿ, ಅಮೀರ್ ಬಾಯಿ, ಪ್ರತಿಭೆಯನ್ನು ಪೋಷಿಸಲು ಮುಂದಾದರು. ಮುಂಬೈಯ ಎಚ್.ಎಂ.ವಿ ಕಂಪನಿಯು ಅಮೀರಬಾಯಿಯ ಪ್ರತಿಭೆಯನ್ನು ಗುರುತಿಸಿ ಧ್ವನಿ ಮುದ್ರಣಕ್ಕೆ ಕರೆಸಿಕೊಂಡಿತು. ಹದಿನಾರು ವರ್ಷದ ಅಮೀರಬಾಯಿ ಅಲ್ಲಿ ಕವ್ವಾಲಿಯೊಂದನ್ನು ಹಾಡಿದ್ದರು. ನಂತರ ಅವಕಾಶಗಳು ಇವರನ್ನು ಹುಡುಕುತ್ತಾ ಬಂದವು. ಪ್ರೊ. ರಹಮತ್ ತರೀಕೆರೆ ಬರೆದ ಅಮೀರ್ ಬಾಯಿ ಕರ್ನಾಟಕಿ ಕೃತಿಯ ಕುರಿತು ಡಾ. ಸುಮಂಗಲಾ ಮೇಟಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ