Advertisement

Tag: Thontadarya shree

ಭಾವೈಕ್ಯದ ಜಗದ್ಗುರು: ರಂಜಾನ್ ದರ್ಗಾ ಸರಣಿ

ಅವರು ಬಹಳ ಕಷ್ಟಪಟ್ಟು ಮಠವನ್ನು ಬೆಳೆಸಿದರು. ಅವರು ಶ್ರಮಜೀವಿಗಳಂತೆ ಕಾರ್ಯ ಮಾಡಿದರು. ಯಾವುದೇ ಆರ್ಥಿಕ ಸೌಲಭ್ಯಗಳಿಲ್ಲದ ವೇಳೆ ಡಂಬಳದಿಂದ ಗದಗಿಗೆ ಮತ್ತು ಗದಗದಿಂದ ಡಂಬಳದ ವರೆಗೆ ಕಾಲ್ನಡಿಗೆಯಲ್ಲಿ ಸುತ್ತುತ್ತ, ಬಾವಿ ತೋಡುವಂಥ ಕಠಿಣ ಕಾಯಕ ಮಾಡಿದರು. ಜೊತೆಗಿದ್ದ ಭಕ್ತರ ಮತ್ತು ಆಳುಗಳು ಬಾವಿ ತೋಡಿ, ರಾತ್ರಿ ಸುಸ್ತಾಗಿ ಮಲಗಿದ್ದಾಗ ಅವರ ಅರವಿಗೆ ಬಾರದಂತೆ ಪಾದಗಳಿಗೆ ಔಷಧಿ ಹಚ್ಚುವುದನ್ನೂ ಮಾಡಿದರು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ