Advertisement

Tag: true story

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ