Advertisement

Tag: trunku

ಹದಿಮೂರನೇ ರೂಮಿನಲ್ಲಿ ವಾಸ್ತವ್ಯದ ಮಹಿಮೆ

ಯಾವುದಕ್ಕೂ ಕಂಡೀಷನ್ ಹಾಕದ ನಮ್ಮ ಸೀನಿಯರ್ಸ್ ಒಂದು ವಿಷಯಕ್ಕೆ ಮಾತ್ರ ನಿರ್ಬಂಧ ಹೇರಿದ್ದರು. ರೂಮಿನ ಹಿಂಗೋಡೆಯಲ್ಲಿ ಒಂದು ಕಿಟಕಿ ಇತ್ತು. ಆ ಕಿಟಕಿ ಹತ್ತಿರ ಮಾತ್ರ ನಮ್ಮನ್ನ ಕೂರಲು ಬಿಡುತ್ತಿರಲಿಲ್ಲ. ಬದಲಿಗೆ ರಂಗಸ್ವಾಮಿ ಮತ್ತು ಕೃಷ್ಣಮೂರ್ತಿ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಬಂದವರೇ ಕಿಟಕಿ ಓಪನ್ ಮಾಡಿಕೊಂಡು ಹಾಜರಿರುತ್ತಿದ್ದರು. ಅವರೇಕೆ ಈ ನಿರ್ಬಂಧ ಹೇರಿದ್ದಾರೆ ಎಂಬುದನ್ನು ನಾವು ಬಹಳ ತಡವಾಗಿ ಪತ್ತೆ ಮಾಡಿದ್ದೆವು.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಬರೆದ ಹಾಸ್ಟೆಲ್ ಜೀವನಾನುಭವದ ಬರಹ  ಇಲ್ಲಿದೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ