Advertisement

Tag: ura

ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ