Advertisement

Tag: Vinayak Aralasurali

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ