Advertisement

Tag: vinayaka

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ