Advertisement

Tag: World cup

ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್.‌ ರಾಮಚಂದ್ರನ್‌ ಅಂಕಣ

ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್‌ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್‌ನಿಂದ ಕೇವಲ ಮೂರು ಓವರ್‌ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ