Advertisement

Tag: World Tourism

ಪಯಣಪ್ರಿಯರ ನಾಡಿನ ಕೆಲವು ಮಾತುಗಳು

ನಾನು ಚಿಕ್ಕವನಿದ್ದಾಗ, ‘ಕುಟುಂಬ ಸಮೇತ ಹಾಲಿಡೆʼಗಳೇನಿದ್ದರೂ ತೀರ್ಥಯಾತ್ರೆಗಳೇ! ನಮ್ಮ ನಮ್ಮ ಮನೆಯ ದೇವರುಗಳ ಮತ್ತು ನಂಬಿಕೆಗಳ ಪ್ರಕಾರ ನಮ್ಮ ಹಾಲಿಡೆಯ ಗಮ್ಯಸ್ಥಾನಗಳು ನಿಗದಿಯಾಗಿರುತ್ತಿದ್ದವು. ತುಳಸಿಗೇರಿ, ಯಲಗೂರ, ಬಸವನ ಬಾಗೇವಾಡಿಗಳೇ ಕುಟುಂಬ ಸಮೇತ ಪ್ರಯಾಣದ ‘ಡೇಟ್ರಿಪ್ʼ ಜಾಗಗಳು. ಅವನ್ನು ಬಿಟ್ಟರೆ, ಮಂತ್ರಾಲಯ, ತಿರುಪತಿ, ಧರ್ಮಸ್ಥಳ ಅಥವಾ ಶೃಂಗೇರಿಗಳಿಗೆ ಬಸ್ಸಿನಲ್ಲಿ ಪಯಣಿಸಿ, ಅಲ್ಲಿಯ ಧರ್ಮಛತ್ರಗಳಲ್ಲೇ ತಂಗಿದ್ದು ದೇವರ ದರ್ಶನ ಮಾಡಿ…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ